ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.