kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

10ನೇ ಅಧ್ಯಾಯ

,
ವಚನ   1

ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?

Go to Home Page