ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಹಿಬ್ರಿಯರಿಗೆ
,
10ನೇ ಅಧ್ಯಾಯ
,
ವಚನ 11
ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.
Go to Home Page