kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

11ನೇ ಅಧ್ಯಾಯ

,
ವಚನ   4

ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.

Go to Home Page