kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

11ನೇ ಅಧ್ಯಾಯ

,
ವಚನ   5

ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.

Go to Home Page