ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು.