ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.