ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.