ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.