ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ.