kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯಕೋಬನು

,

1ನೇ ಅಧ್ಯಾಯ

,
???en_US.statement???   12

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

Go to Home Page