ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.