ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!