ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.