ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?