kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯಕೋಬನು

,

2ನೇ ಅಧ್ಯಾಯ

,
ವಚನ   21

ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.

Go to Home Page