ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.