ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.