ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.