ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.