“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.