ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
1 ಪೇತ್ರನು
,
2ನೇ ಅಧ್ಯಾಯ
,
ವಚನ 15
ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.
Go to Home Page