ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.