kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

1 ಪೇತ್ರನು

,

3ನೇ ಅಧ್ಯಾಯ

,
ವಚನ   16

ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.

Go to Home Page