ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.