ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.