ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.