ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.