ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.