ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.