ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.