kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

2 ಪೇತ್ರನು

,

3ನೇ ಅಧ್ಯಾಯ

,
ವಚನ   9

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.

Go to Home Page