ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.