ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
2 ಪೇತ್ರನು
,
3ನೇ ಅಧ್ಯಾಯ
,
ವಚನ 11
ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.
Go to Home Page