ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.