ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.