ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.