ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?