ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?