ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.