ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.