ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.