ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.