ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.