kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೂದನು

,

1ನೇ ಅಧ್ಯಾಯ

,
ವಚನ   9

ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.

Go to Home Page