ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.