kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

2ನೇ ಅಧ್ಯಾಯ

,
ವಚನ   10

ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.

Go to Home Page