kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

2ನೇ ಅಧ್ಯಾಯ

,
ವಚನ   17

“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.

Go to Home Page