ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.