ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.